ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ಇತ್ತೀಚೆಗೆ ದಾಳಿ ನಡೆಸಿದ ಬಗ್ಗೆ ಪ್ರತಿಕ್ರಿಯಿಸಿ, ತಾವಾಗಲಿ, ಕಾಂಗ್ರೆಸ್ ಪಕ್ಷವಾಗಲಿ ಐಟಿ ದಾಳಿಯನ್ನು ವಿರೋಧಿಸುವುದಿಲ್ಲ. ಆದರೆ ಎನ್ ಡಿಎ ಸರ್ಕಾರ ಕಾಂಗ್ರೆಸ್ ನಾಯಕರನ್ನು ಮಾತ್ರ ಏಕೆ ಗುರಿಯಾಗಿಟ್ಟುಕೊಂಡಿದೆ ಎಂಬುದು ನಮ್ಮ ಪ್ರಶ್ನೆ. ಬಿಜೆಪಿಯ ಎಲ್ಲಾ ನಾಯಕರೇನು ಸತ್ಯ ಹರಿಶ್ಚಂದ್ರರೇ ಎಂದು ಪ್ರಶ್ನಿಸಿದರು.