ದಲಿತ ಹೆಣ್ಣುಮಕ್ಕಳ ಜೊತೆಗಿನ ವಿವಾಹದ ಹೇಳಿಕೆ ಇದೇ ಮೊದಲಲ್ಲ, ಈ ಹಿಂದೆ ಸಿಎಂ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ದಲಿತರ ಮನೆಯಲ್ಲಿ ಊಟ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಟೀಕಿಸಿದ್ದರು, ನಿಜವಾಗಿಯೂ ಯಡಿಯೂರಪ್ಪ ಅವರಿಗೆ ದಲಿತರ ಬಗ್ಗೆ ಕಾಳಜಿ ಇದ್ದರೇ ಅವರ ಕುಟುಂಬದ ಸದಸ್ಯರೊಬ್ಬರಿಗೆ ದಲಿತ ಹೆಣ್ಣು ಮಗಳನ್ನು ತಂದು ವಿವಾಹ ಮಾಡಿಸಲಿ ಎಂದು ಹೇಳಿದ್ದರು.