ಯಡಿಯೂರಪ್ಪ ಮತ್ತು ಅನಂತಕುಮಾರ್ ನಡುವೆ ನಡೆದ ಸಂಭಾಷಣೆಯ ಪ್ರಕಾರ, ತಾವು ಲಂಚರೂಪದಲ್ಲಿ ಬಿಜೆಪಿ ಹೈಕಮಾಂಡ್ಗೆ ಹಣ ನೀಡಿರುವುದನ್ನು ಒಪ್ಪಿಕೊಂಡಿದ್ದು, ಆ ಇಬ್ಬರು ನಾಯಕರು ಈ ಕೂಡಲೇ ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಬೇಕು ಮತ್ತು ಸರ್ಕಾರ ಬಿಜೆಪಿ ಕಚೇರಿಯನ್ನು ಮುಟ್ಟುಗೋಲು ಹಾಕಬೇಕು ಎಂದು ಎಂದು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಧನಂಜಯ್ ಅವರು ಒತ್ತಾಯಿಸಿದ್ದಾರೆ.