ವಿಧಾನಪರಿಷತ್ ಸದಸ್ಯ ವಿ. ಸೋಮಣ್ಣ ನೇತೃತ್ವದಲ್ಲಿ ಬಿಜೆಪಿ ನಿಯೋಗ ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಅವರನ್ನು ಭೇಟಿ ಮಾಡಿ ದಾಖಲೆಗಳನ್ನು ತಿದ್ದಿ ಸಾಕ್ಷ್ಯ ಸೃಷ್ಟಿಸಿರುವ ಸಚಿವರಾಜ ಬಸವರಾಯರೆಡ್ಜಿ, ರಮೇಶ್ ಕುಮಾರ್, ಮತ್ತು ವಿ,ಎಸ್ ಉಗ್ರಪ್ಪ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.