ಈ ವೇಳೆ ವೇಳೆ ರಾಮನಾಥ್ ಕೋವಿಂದ್ ಅವರಿಗೆ ಹೂಗುಚ್ಛ ನೀಡಲು ಅವಕಾಶ ನೀಡುವಂತೆ ಕೋಲಿ ಸಮಾಜದ ಮುಖಂಡರು ಮನವಿ ಮಾಡಿದ್ದರು. ಆದರೆ ಅವರ ಮನವಿಯನ್ನು ಅರವಿಂದ್ ಲಿಂಬಾವಳಿ ಅವರು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೋಲಿ ಸಮಾಜದ ಮುಖಂಡರು ಬಿಜೆಪಿ ಶಾಸಕನಿಗೆ ಮುತ್ತಿಗೆ ಹಾಕಿ ಹಲ್ಲೆಗೆ ಯತ್ನಿನಿಸಿದರು. ಆದರೆ ತಕ್ಷಣ ಅರವಿಂದ್ ಲಿಂಬಾವಳಿ ನೆರವಿಗೆ ಬಂದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.