ಕುಮಾರ ಸ್ವಾಮಿ ಅವರ ಬಗ್ಗೆ ಅಪಾರ ಗೌರವವಿದ್ದು, ನನಗೆ ಅವರ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿದೆ ಮೂರು ತಿಂಗಳ ಹಿಂದೆ ಪಕ್ಷದ ಮುಖಂಡರಿಂದ ನನಗೆ ಪಕ್ಷ ಸೇರಲು ಆಹ್ವಾನ ಬಂತು, ನಂತರ ನಾನು ಶಾಸಕ ಬಸವರಾಜ ಹೊರಟ್ಟಿ, ದೇವೇಗೌಡ ಮತ್ತು ಕುಮಾರಸ್ವಾಮಿ ಅವರ ಜೊತೆ ಮಾತುಕತೆ ನಡೆಸಿದೆ, ನಾನು ಜೆಡಿಎಸ್ ಸೇರಲೇಬೇಕೆಂದು ಕುಮಾರಸ್ವಾಮಿ ನನಗೆ ಮನವೊಲಿಸಿದರು ಎಂದು ಹೇಳಿದ್ದಾರೆ.