ರಾಜ್ಯದಲ್ಲಿ ವಿಭಾಗೀಯ ಮಟ್ಟದ ಸಮಾವೇಶಗಳನ್ನು ನಡೆಸಲು ಪ್ರಮುಖರ ಸಭೆ ನಿರ್ಣಯಿಸಿದೆ. ಮೈಸೂರಿನಲ್ಲಿ ಹಿಂದುಳಿದ ವರ್ಗದ ಸಮಾವೇಶ, ವಿಜಯಪುರದಲ್ಲಿ ರೈತರ ಸಮಾವೇಶ, ರಾಯಚೂರಿನಲ್ಲಿ ಅಲ್ಪಸಂಖ್ಯಾತರ ಸಮಾವೇಶ, ತುಮಕೂರಿನಲ್ಲಿ ಪರಿಶಿಷ್ಟ ಜಾತಿಯವರ ಸಮಾವೇಶ ಹಾಗೂ ಅಂತಿಮವಾಗಿ ಬೆಂಗಳೂರಿನಲ್ಲಿ ಮಹಿಳೆಯರ ಸಮಾವೇಶ ನಡೆಸಲಿದೆ.