ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಜ್ವಲ್ ನನ್ನು ಮನೆಗೆ ಕರೆಸಿ ಮಾತನಾಡಿದ್ದೇನೆ, ಆತನಿಗೆ ತನ್ನ ತಪ್ಪಿನ ಅರಿವಾಗಿದೆ, ಕುಮಾರಸ್ವಾಮಿ ಬಳಿ ಕ್ಷಮೆ ಕೋರುವಂತೆ ಹೇಳಿದ್ದೇನೆ, ಆತ ಕೂಡ ಕ್ಷಮೆ ಕೋರಿದ್ದಾನೆ, ಪಕ್ಷದ ನಿರ್ಣಯಕ್ಕೆ ಬದ್ಧ ಎಂದು ಹೇಳಿದ್ದಾನೆ, ಪ್ರಜ್ವಲ್ ಭವಿಷ್ಯ ಕುಮಾರಸ್ವಾಮಿ ಕೈಯ್ಯಲ್ಲಿದೆ ಎಂದು ದೇವೇಗೌಡ ಪರೋಕ್ಷವಾಗಿ ಹೇಳಿದ್ದಾರೆ.