ಹಿರಿಯ ಮುಖಂಡರುಗಳಾದ ಬಿ.ಎಸ್ ಶಂಕರ್, ರಾಣಿ ಸತೀಶ್, ಬಿ.ಕೆ ಚಂದ್ರಶೇಖರ್ ಕೆಪಿಸಿಸಿಯ ಉಪಾಧ್ಯಕ್ಷರುಗಳ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ. ಹಿಂದಿಗಿಂತ ಈ ಬಾರಿಯ ಪಟ್ಟಿ ದೊಡ್ಡದಾಗಿದ್ದು ವೀರಣ್ಣ ಮತ್ತೀಕಟ್ಟಿ, ಮೋಟಮ್ಮ, ಎನ್.ವೈ. ಹನುಮಂತಪ್ಪ, ಬಿ.ಶಿವರಾಮ್, ಎಚ್.ಟಿ. ಸಾಂಗ್ಲಿಯಾನ, ರಾಣಿ ಸತೀಶ್, ಎ.ಎಂ. ಹಿಂಡಸಗೇರಿ, ವೀರಕುಮಾರ ಪಾಟೀಲ್, ಡಿ.ಆರ್. ಪಾಟೀಲ್, ಎಲ್.ಹನುಮಂತಯ್ಯ, ಪ್ರೊ.ರಾಧಾಕೃಷ್ಣ, ಎನ್.ಎಸ್. ಬೋಸರಾಜ್, ಆರ್.ಕೃಷ್ಣಪ್ಪ, ಮಿಟ್ಟು ಚೆಂಗಪ್ಪ ಮತ್ತು ಕೆ.ಸಿ. ಕೊಂಡಯ್ಯ ಅವರನ್ನು ಉಪಾಧ್ಯಕ್ಷರುಗಳನ್ನಾಗಿ ನೇಮಕ ಮಾಡಲಾಗಿದೆ.