ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಸಿಯಿರುವ ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರು, ನಮ್ಮ ಶಾಸಕರ ಮೇಲೆ ಒತ್ತಡವಿದೆ. ಗುಜರಾತ್ನಲ್ಲಿ ಪ್ರವಾಹ ಪರಿಸ್ಥಿತಿ ಇರುವ ಕಾರಣ ಹೆಚ್ಚೆಚ್ಚು ದೂರವಾಣಿ ಕರೆಗಳು ಬರುತ್ತಿವೆ. ಹೀಗಾಗಿ ಅವರ ಮೊಬೈಲ್ಗಳು ಸ್ವಿಚ್ ಆಫ್ ಆಗಿವೆ. ಯಾರಿಗೂ ಮೊಬೈಲ್ ಬಳಕೆಗೆ ನಿರ್ಬಂಧ ಹೇರಿಲ್ಲ’ ಎಂದು ಸ್ಪಷ್ಟಪಡಿಸಿದರು.