ಕಲಘಟಗಿ ಶಾಸಕ ಸಂತೋಷ್ ಲಾಡ್ ರಾಜಕೀಯವಾಗಿ ವ್ಯವಹಾರ ಚತುರ, ಬಳ್ಳಾರಿ ನಗರ ಶಾಸಕ ಅನಿಲ್ ಲಾಡ್ ಅವರಿಗೆ ಸಚಿವ ಸ್ಥಾನ ಕೈ ತಪ್ಪಿ ಹೋದಾಗ, ಸಂತೋಷ್ ಲಾಡ್ ಅವರನ್ನು ಸತಿವ ಸ್ಥಾನ ಹುಡುಕಿ ಬಂದಿತ್ತು, ಆದರೆ ಗಣಿ ಹಗರಣದಲ್ಲಿ ಸಂತೋಷ್ ಹೆಸರು ಥಳುಕು ಹಾಕಿಕೊಂಡ ಹಿನ್ನೆಲೆಯಲ್ಲಿ ಅವರು ಆರು ತಿಂಗಳುಗಳ ಕಾಲ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.