ಅನುರಾಗ್ ತಿವಾರಿ ನಿಷ್ಠಾವಂತ ಪ್ರಾಮಾಣಿಕ ಅಧಿಕಾರಿ. ಬೆಂಗಳೂರಿನಲ್ಲಿರುವ ಅವರ ಸಂಬಂಧಿಕರು ಪಾರದರ್ಶಕ ತನಿಖೆ ಬೇಕೆಂದು ಒತ್ತಾಯಿಸುತ್ತಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಕನಿಷ್ಠ ಸೌಜನ್ಯವನ್ನು ತೋರುತ್ತಿಲ್ಲ ಎಂದು ಶೆಟ್ಟರ್ ಆರೋಪಿಸಿದರು. ಸರ್ಕಾರವು ಅನುರಾಗ್ ತಿವಾರಿ ಸಾವಿನ ಪ್ರಕರಣವನ್ನು ಮುಚ್ಚಿಡುವ ಕೆಲಸ ಮಾಡುತ್ತಿದೆ ಎಂದು ಅವರು ಗುಡುಗಿದರು.