ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯರಾದ ಬಿ.ಆರ್. ತಿಮ್ಮಾಪುರ, ಅಲ್ಲಮ ವೀರಭದ್ರಪ್ಪ, ರಘು ಆಚಾರ್, ಎನ್.ಎಸ್.ಬೋಜರಾಜು, ಎಸ್ ರವಿ, ಎಂ.ಡಿ.ಲಕ್ಷ್ಮಿನಾರಾಯಣ್ ಹಾಗೂ ಜೆಡಿಎಸ್ ವಿಧಾನ ಪರಿಷತ್ ಸದಸ್ಯರಾದ ಸಿ.ಆರ್. ಮನೋಹರ್ ಮತ್ತು ಅಪ್ಪಾಜಿ ಗೌಡ ಅವರ ವಿರುದ್ಧ ಪದ್ಮನಾಭ್ ರೆಡ್ಡಿ ಅವರು ದೂರು ನೀಡಿದ್ದು, ನಕಲಿ ಬಿಲ್ ನೀಡಿದ ಈ 8 ಸದಸ್ಯರನ್ನು ಅನರ್ಹಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.