ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಗೋವಿಂದರಾಜು ಅವರು, ರಾಷ್ಟ್ರೀಯ ಸುದ್ದಿವಾಹಿನಿಯಲ್ಲಿ ಬರುತ್ತಿರುವುದೆಲ್ಲಾ ಸುಳ್ಳು. ಆ ಡೈರಿ ನನಗೆ ಸೇರಿದ್ದಲ್ಲ. ನಾನು ಅಧಿಕಾರಿಗಳ ಮುಂದೆಯೂ ಇದಕ್ಕೆ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದಾನೆ. ರಾಜಕೀಯವಾಗಿ ನನ್ನ ತೇಜೋವಧೆಗೆ ಯತ್ನಿಸಲಾಗುತ್ತಿದೆ ಎಂದಿದ್ದಾರೆ.