ಇದೇ ವೇಳೆ ಉತ್ತರ ಪ್ರದೇಶದಂತೆ ರಾಜ್ಯದ ಮತದಾರರು ಸಹ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂಬ ವಿಶ್ವಾಸವಿದೆ. ಈ ಫಲಿತಾಂಶ ಮುಂದಿನ ಚುನಾವಣೆಗೆ ದಿಕ್ಸೂಚಿಯಾಗಲಿದೆ. ನಂಜನಗೂಡು ಮತ್ತು ಗಂಡ್ಲುಪೇಟೆಯಲ್ಲೂ ನಾವು ಗೆಲುವು ಸಾಧಿಸುತ್ತೇವೆ. ಹಣದ ಬಲ, ಹೆಂಡದ ಬಲೆ, ತೋಳ್ಬದ ಮೂಲಕ ಗೆಲ್ಲುತ್ತೇವೆ ಅನ್ನೋ ಉತ್ಸಾಹದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜನ ಪಾಠ ಕಲಿಸ್ತಾರೆ ಎಂದರು.