ಗೃಹ ಸಚಿವ ಜಿ. ಪರಮೇಶ್ವರ್ ಅವರ ಅಭಿಮಾನಿಗಳು ಅವರ ಪರವಾಗಿ ನಾಲ್ಕು ಪುಟಗಳ ಭಿತ್ತಿಪತ್ರ ಹಂಚಿದ್ದಾರೆ. ಪರಮೇಶ್ವರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮುಂದುವರಿಸಬೇಕೆಂದು ಈ ಪಾಂಪ್ಲೆಟ್ ನಲ್ಲಿ ಒತ್ತಾಯಿಸಲಾಗಿದೆ, ಇದನ್ನು ನೋಡಿದ ವೇಣುಗೋಪಾಲ್ ಅವರಿಗೆ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಅಭಿಪ್ರಾಯ ಮೂಡಿದೆ,