ಶಾಸಕರು, ಎಂ ಎಲ್ ಸಿಗಳು ಸೇರಿದಂತೆ ಪಕ್ಷದ ಕಾರ್ಯಕರ್ತರು ದೂರದಲ್ಲಿ ನಿಂತಿದ್ದ ಜನರನ್ನು ವೇದಿಕೆ ಮುಂಭಾಗಕ್ಕೆ ಕರೆತರಲು ಪ್ರಯ್ನಿಸಿದ್ದರು. ಹಲವು ಮಂದಿ ಬಿಸಿಲ ಝಳ ತಾಳದೇ ಮರದಡಿ ಆಶ್ರಯ ಪಡೆದಿದ್ದರು, ಮತ್ತಷ್ಟು ಮಂದಿ ಬೈಕ್ ಪಾರ್ಕಿಂಗ್ ಸ್ಥಳ ಹಾಗೂ ಊಟದ ಕೌಂಟರ್ ಬಳಿ ನಿಂತಿದ್ದರು. ಹೀಗಾಗಿ ಕುರ್ಚಿಗಳು ಬಣಗುಡುತ್ತಿದ್ದವು