ಈ ಕುರಿತಂತೆ ಮಾತನಾಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮದ ಅತ್ಯಂತ ಪಾರದರ್ಶಕ ಸರ್ಕಾರ ಎಂದು ಪದೇ ಪದೇ ಹೇಳುತ್ತಲೇ ಬಂದಿದ್ದರು. ಅವರ ಸರ್ಕಾರ ಎಷ್ಟು ಪಾರದರ್ಶಕ ಎನ್ನುವುದನ್ನು ಆದಾಯ ತೆರಿಗೆ ಇಲಾಖೆಯೇ ಖಚಿತಪಡಿಸಿದೆ. ರಾಜ ಬೆತ್ತಲಾಗಿದ್ದಾನೆ ಎನ್ನುವ ನಾಣ್ನುಡಿ ಸಿದ್ದರಾಮಯ್ಯ ಅವರಿಗೆ ಸಂಪೂರ್ಣವಾಗಿ ಅನ್ವಯಿಸುತ್ತದೆ. ಜನರ ಮುಂದೆ ಸಿದ್ದರಾಮಯ್ಯ ಅವರು ಸಂಪೂರ್ಣ ಬೆತ್ತಲಾಗಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.