ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ, ಬಿಜೆಪಿ ಅವಧಿಯಲ್ಲಿ ವಿದ್ಯುತ್ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ, ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮತ್ತು ಅವರ ಆಪ್ತರ ಮನೆಗಳ ಮೇಲೆ ನಡೆದಿರುವ ಆದಾಯ ತೆರಿಗೆ ದಾಳಿ, ಟಿಪ್ಪು ಜಯಂತಿ ಆಚರಣೆ, ಗೌರಿ ಹತ್ಯೆ, ರೈತರ ಸಮಸ್ಯೆ ಹಾಗೂ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದಾದ ಹಾನಿ... ಇವು ಕಾವೇರಿದ ಚರ್ಚೆಗೆ ಕಾರಣವಾಗಲಿವೆ.