ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ವೇಳೆ ಪಕ್ಷದ ಮುಖಂಡರು ಮತ್ತು ಹಿರಿಯರ ಸಮ್ಮುಖದಲ್ಲಿ ನಡೆದ ಸಭೆಯ ಒಪ್ಪಂದಂತೆ 15 ತಿಂಗಳ ಅಧಿಕಾರಾವಧಿ ನಂತರವೂ ಅಧ್ಯಕ್ಷ ಸ್ಥಾನಬಿಟ್ಟುಕೊಡದೇ, ಮುಖಂಡರ ಸೂಚನೆಗೂ ಸ್ಪಂದಿಸದ ಕಾರಣ, ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನುರದ್ದುಗೊಳಿಸಿ, ಶಿಸ್ತುಕ್ರಮ ಕೈಗೊಳ್ಳಲಾಗಿದೆ ಎಂದು ವಿ.ವೈ.ಘೋರ್ಪಡೆ ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.