ಪ್ರತಿವಾರ ದೃಶ್ಯ ಮಾಧ್ಯಮದ ಮೂಲಕ ಜನರನ್ನು ಸಂಪರ್ಕಿಸಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ, ಸರ್ಕಾರದ ಮೂಲಗಳ ಪ್ರಕಾರ, ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿ ಮತ್ತು ತಾಲೂಕು ಕೇಂದ್ರಗಳಲ್ಲಿ ಬೃಹತ್ ಎಲ್ ಇಡಿ ಅಳವಡಿಸಿ, ಅದರ ಮೂಲಕ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು 17 ಕೋಟಿ ರು ವ್ಯಯಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.