ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ವಿಜಯ ಶಂಕರ್, ಒಂದು ವರ್ಷದ ಹಿಂದೆ, ರಾಕೇಶ್ ಸಿದ್ದರಾಮಯ್ಯ ಅವರ 11ನೇ ದಿನದ ಕಾರ್ಯಕ್ರಮದ ವೇಳೆ ನಾನು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದೆ, ಅಂದು ಸಿಎಂ ಜೊತೆಗೆ ತೆಗಿಸಿಕೊಂಡಿದ್ದ ಫೋಟೋ ಈಗ ವೈರಲ್ ಆಗಿದೆ, ಅದಾದ ನಂತರ ನಾನು ಸಿಎಂ ಅವರನ್ನು ಭೇಟಿಯಾಗಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.