ಟಿಕೆಟ್ ಆಕಾಂಕ್ಷಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮತದಾರರ ಜೊತೆ ಯಾವ ರೀತಿಯ ಸಂಬಂಧ ಹೊಂದಿದ್ದಾರೆ ಎಂಬುದನ್ನು ಸಾಬೀತು ಪಡಿಸಬೇಕು ಎಂಬ ಟಾರ್ಗೆಟ್ ನೀಡಿದ್ದಾರೆ, ಮತದಾರರ ಜೊತೆ ಅಭ್ಯರ್ಥಿಯೂ ಯಾವ ರೀತಿ ಸಂಪರ್ಕ ಹೊಂದಿದ್ದಾರೆ ಎಂಬ ವರದಿಯನ್ನು ಎಂಎಲ್ ಸಿ ರಮೇಶ್ ಬಾಬು ನೇತೃತ್ವದ ಬೂತ್ ಸಮಿತಿ ಕೋರ್ ಕಮಿಟಿಗೆ ನೀಡಬೇಕು, ಸಮನ್ವಯ ಸಮಿತಿ ಈ ವರದಿಯನ್ನ ಪಕ್ಷದ ವರಿಷ್ಠರಿಗೆ ನೀಡುತ್ತದೆ ಎಂದು ಹೇಳಿದ್ದಾರೆ.