ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು ಅಲಸೂರು, ಶಾಂತಿನಗರ, ಶಿವಾಜಿನಗರ ಮಹಾದೇವಪುರ ಸೇರಿದಂತೆ ಹಲವು ಬಡಾವಣೆಗಳ ರಸ್ತೆಗಳಲ್ಲಿರುವ ಗುಂಡಿಗಳಿಗೆ ಬಣ್ಣ ಹಚ್ಚುವ ಮೂಲಕ ಪ್ರತಿಭಟನೆ ನಡೆಸಿದರು.ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂಗಳಾದ ಕೆ.ಎಸ್ ಈಶ್ವರಪ್ಪ, ಆರ್ ಅಶೋಕ್ ಮತ್ತು ಯಡಿಯೂರಪ್ಪ ರಸ್ತೆಯಲ್ಲಿನ ಗುಂಡಿಗಳಿಗೆ ಬಣ್ಣ ಹಚ್ಚಿದರು.