ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸುವುದನ್ನು ಮುಂದುವರೆಸಿದರೂ, ಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಸುಲಭವಾಗಿ ನಾವು ಬಿಟ್ಟುಕೊಡುವುದಿಲ್ಲ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಎಷ್ಟು ಹಣವನ್ನೇ ಖರ್ಚು ಮಾಡಲಿ, ಆದರೆ, ಗೆಲವು ಸಾಧಿಸುವುದು ಮಾತ್ರ ನಾವೇ. ಇದು ಖಚಿತ ಎಂದು ತಿಳಿಸಿದ್ದಾರೆ.