2010 ರಿಂದ 2016 ರವರೆಗೆ ವಿಧಾನಪರಿಷತ್ ಸದಸ್ಯರಾಗಿದ್ದ ವಿಜಯ್ ಶಂಕರ್ ಜಗದೀಶ್ ಶೆಟ್ಟರ್ ಅವರ ಸಂಪುಟದಲ್ಲಿ ಅರಣ್ಯ ಮತ್ತು ಪರಿಸರ ಖಾತೆ ನಿರ್ವಹಿಸಿದ್ದರು. 2009 ರ ಲೋಕಸಭಾ ಚುನಾವಣೆಯಲ್ಲಿ ಎಚ್.ವಿಶ್ವನಾಥ್ ಅವರ ವಿರುದ್ದ ಸೋಲು ಕಂಡಿದ್ದ ಇವರಿಗೆ 2014 ರ ಲೋಕಸಭಾ ಚುನಾವಣೆ ಅವಧಿಯಲ್ಲಿ ಮೈಸೂರು ಕ್ಷೇತ್ರದ ಬದಲಿಗೆ ಹಾಸನದಿಂದ ಟಿಕೆಟ್ ನೀದಲಾಗಿತ್ತು.