ಇನ್ನೂ ಭಿನ್ನಮತಕ್ಕೆ ತೇಪೆ ಹಚ್ಚಲು ಮುಂದಾಗಿರುವ ರಾಜ್ಯಾ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್, ರಾಜ್ಯ ನಾಯಕರ ನಡುವೆ ಯಾವುದೇ ಅಸಮಾಧಾನವಿಲ್ಲ, ನಾನು ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಸೇರಿಯೇ ಎಲ್ಲಾ ನಿರ್ಧಾರಗಳನ್ನು ಕೈಗೊಂಡಿದ್ದೇವೆ, ನಾವು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಸಮರ್ಥಿಸಿಕೊಂಡಿದ್ದಾರೆ.