'ನನ್ನ ತಾಯಿ, ಪತ್ನಿ ಮತ್ತು ಮಕ್ಕಳೊಂದಿಗೆ ಸಿದ್ದಗಂಗಾ ಕ್ಷೇತ್ರಕ್ಕೆ ಬಂದು ಪ್ರಮಾಣ ಮಾಡುತ್ತೇನೆ. ಮಾಧ್ಯಮಗಳ ಎದುರು ಮಠದ ಕಿರಿಯ ಶ್ರೀಗಳು, ಮಠದ ಅಧಿಕಾರಿ ಶಿವಕುಮಾರ್ ಅವರ ಎದುರೇ ಪ್ರಮಾಣ ಮಾಡುತ್ತೇನೆ.ಎಲ್ಲಿಯಾದರೂ ನಾನು ಡಾ. ಶಿವಕುಮಾರ ಸ್ವಾಮೀಜಿಗಳ ಹೇಳಿಕೆ ಒಂದು ಸಣ್ಣ ಸಾಸಿವೆ ಕಾಳಿನಷ್ಟು ತಿರುಚಿದ್ರೆ, ಶ್ರೀಗಳ ಶಾಪ ನಮಗೆ ತಟ್ಟಲಿ. ನಾನು ಸುಳ್ಳು ಹೇಳಿದ್ದರೆ ನನ್ನ ಕುಟುಂಬ ಸರ್ವನಾಶವಾಗಲಿ' ಎಂದು ಸಚಿವರು ಹೇಳಿದ್ದಾರೆ.