ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ವಿವಿಗಳಲ್ಲಿ ಭಾಷಣ ಟೆಲಿಕಾಸ್ಟ್ ಮಾಡುವ ಸಂಬಂಧ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಪ್ರದಾನಿ ಮೋದಿ ಅವರ ಹಿಂದುತ್ವ ಭಾಷಣವನ್ನು ಕೇಳುವಂತೆ ವಿದ್ಯಾರ್ಥಿಗಳನ್ನು ಬಲವಂತ ಮಾಡುವುದು ಸರಿಯಲ್ಲ, ಮೋದಿ ಏನು ಮಾತನಾಡುತ್ತಾರೆ, ವಿವಿಗಳಲ್ಲಿ ಭಾಷಣ ಪ್ರಸಾರ ಮಾಡಲು ಸಿದ್ಧತೆ ಮಾಡಿರುವ ಬಗ್ಗೆ ತಮಗೆ ಮಾಹಿತಿಯಿಲ್ಲ ಎಂದು ಹೇಳಿದ್ದರು.