ಪಕ್ಷದ ಇವತ್ತಿನ ನಾಯಕತ್ವ ಕಳಪೆ ಆಗಿಲ್ಲ. ಎಲ್ಲರೂ ಮೈ ಕೊಡವಿಕೊಂಡು ಕೆಲಸ ಮಾಡಿದರೆ ಅಧಿಕಾರ ಹಿಡಿಯಬಹುದು. ನಮ್ಮ ಪಕ್ಷದಲ್ಲಿ ದೊಡ್ಡ ನಾಯಕರು ಇಲ್ಲದೇ ಇರಬಹುದು. ಇದ್ದವರನ್ನೇ ನಾಯಕರನ್ನಾಗಿ ಮಾಡಿ ಶಕ್ತಿ ತುಂಬಲು ಸಾಧ್ಯವೇ ಎಂಬುದನ್ನು ಪ್ರಯೋಗ ಮಾಡುತ್ತೇನೆ ಎಂದು ತಿಳಿಸಿದ ಅವರು, ಪಕ್ಷವನ್ನು ಅಧಿಕಾರಕ್ಕೆ ತರುವ ತನಕ ನಿದ್ದೆ ಮಾಡುವುದಿಲ್ಲ’ ಎಂದು ದೇವೇಗೌಡ ಹೇಳಿದರು.