ಯಡಿಯೂರಪ್ಪ ಎಲ್ಲಿಂದಲಾದರೂ ಸ್ಪರ್ಧಿಸಲಿ, ಆದರೆ ಗೆಲುವು ಮಾತ್ರ ನಮ್ಮದೇ ಎಂದು ಹೇಳಿದ್ದಾರೆ. ಪಕ್ಷದ ಹೈಕಮಾಂಡ್ ಈ ಸಂಬಂಧ ಸೂಚಿಸಿದರೇ ಆಗ ಸುದರ್ಶನ್ ಪತ್ರದ ಬಗ್ಗೆ ಚರ್ಚಿಸಲಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ತಮಗೆ ಸೂಕ್ತ ಕ್ಷೇತ್ರವನ್ನ ಹುಡುಕುತ್ತಿರುವ ಯಡಿಯೂರಪ್ಪ ತಮ್ಮ ಶಿಕಾರಿಪುರ ಕ್ಷೇತ್ರವನ್ನು ಮಗ ರಾಘವೇಂದ್ರಗೆ ಬಿಟ್ಟು ಕೊಡಲಿದ್ದಾರೆ ಎಂದು ಹೇಳಿದ್ದಾರೆ.