ಇನ್ನೂ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿದರು. ನಾಗವಾಲ, ಟಿ ಕಟೂರ್, ಹೊಸು ಹುಂಡಿ, ಬಂಡಿಪಾಳ್ಯ ಮತ್ತಿತರ ಗ್ರಾಮಗಳಲ್ಲಿ ಯುವಕರ ಜೊತೆ ಪಾದಯಾತ್ರೆ ನಡೆಸಿದರು, ಹಿನಕಲ್ ಗ್ರಾಮ ಪಂಚಾಯಿತಿ ಉಪಧ್ಯಾಕ್ಷ ಸಿ,ಸ್ವಾಮಿ ಮತ್ತು ಅಣ್ಣಯ್ಯ ನಾಯಕ ಇದೇ ವೇಳೆ ಜೆಡಿಎಸ್ ಸೇರ್ಪಡೆಗೊಂಡರು.