ವಿಜಯಪುರ ಜಿಲ್ಲಾ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಬಿಜೆಪಿ ವರಿಷ್ಠರ ವಿರುದ್ಧ ಮಾತನಾಡಿದ ಯತ್ನಾಳ್ ಸೇರಿಸಿಕೊಳ್ಳಬಾದೆಂದು ಒತ್ತಾಯಿಸಿದರು. ಬಿಜೆಪಿ ಜಿಲ್ಲಾದ್ಯಕ್ಷ ವಿಠ್ಠಲ್ ಕಟಕದೊಂಡ ವಿರುದ್ಧವೂ ಘೋಷಣೆ ಕೂಗಿ ಆಕ್ರೋಶ ಪ್ರತಿಭಟನಾಕಾರರು, ಬೇಡವೇ ಬೇಡ ಯತ್ನಾಳ್ ಬೇಡ ಎಂದು ಘೊಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.