"ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೆ.ಜೆ. ಜಾರ್ಜ್ ಅವರುಗಳಿಂದ ನನಗೆ ಅನ್ಯಾಯವಾಗಿದೆ, ನನ್ನ ಸಾವಿಗೆ ಅವರೇ ಕಾರಣ, ಸಿದ್ದರಾಮಯ್ಯ ಸರ್ಕಾರ ನನಗೆ ಅನ್ಯಾಯ ಮಾಡಿದೆ. ಕಾಂಗ್ರೆಸ್ ಸರ್ಕಾರ ಪ್ರೇರಿತ ಪೊಲೀಸರು ಪದೇ ಪದೇ ದಾಳಿ ನಡೆಸಿ ನಮಗೆ ಕಿರುಕುಳ ನೀಡುತ್ತಿದ್ದಾರೆ" ಬಾಂಬ್ ನಾಗ ಆರೋಪಿಸಿದ್ದಾರೆ.