ಸಕ್ರಿಯ ರಾಜಕೀಯಕ್ಕೆ ಹುಚ್ಚ ವೆಂಕಟ್, ರಾಜರಾಜೇಶ್ವರಿ ನಗರದಿಂದ ಚುನಾವಣೆಗೆ ಸ್ಪರ್ಧೆ

ಕನ್ನಡ ಚಿತ್ರರಂಗದ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಸಕ್ರಿಯ ರಾಜಕೀಯಕ್ಕೆ ಧುಮುಕಲಿದ್ದಾರೆ.
ಹುಚ್ಚ ವೆಂಕಟ್
ಹುಚ್ಚ ವೆಂಕಟ್
ಬೆಂಗಳೂರು: ಕನ್ನಡ ಚಿತ್ರರಂಗದ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಸಕ್ರಿಯ ರಾಜಕೀಯಕ್ಕೆ ಧುಮುಕಲಿದ್ದಾರೆ.
ವೆಂಕಟ್ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ದಿಸುವುದಾಗಿ ತಿಳಿಸಿದ್ದಾರೆ. ಅವರು ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ನಿಲ್ಲುವುದಾಗಿ ಹೇಳಿದ್ದು  ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಹೇಳಿದರು. 
ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹುಚ್ಚ ವೆಂಕಟ್, ಇನ್ನು ಐದು ದಿನಗಳಲ್ಲಿ ಪ್ರಚಾರ ಕಾರ್ಯ ಪ್ರಾರಭ ಮಾಡುವುದಾಗಿ ನುಡಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com