ಮೈಸೂರು, ಚಾಮರಾನಗರ ಸೇರಿ ಒಟ್ಟು ಆರು ಜಿಲ್ಲೆಗಳ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ನಗರ ಹೊರವಲಯದ ರೆಸಾರ್ಟ್ನಲ್ಲಿ ಶುಕ್ರವಾರ ನಡೆದ ಬಿಜೆಪಿ ಸಭೆಯಲ್ಲಿ ವಿಜಯೇಂದ್ರ ಹೆಸರು ಮಾತ್ರ ಪ್ರಸ್ತಾಪವಾಗಿದೆ. ಹೀಗಾಗಿ ಸಿಎಂ ಪುತ್ರ ಡಾ.ಯತೀಂದ್ರ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ವಿಜಯೇಂದ್ರ ಎದುರಾಳಿಯಾಗುವುದು ಬಹುತೇಕ ಖಚಿತವಾಗಿದೆ.