ಈ ಮೊದಲು ನಡೆದಿರುವ ಕೆಲಸಗಳ ಬಗ್ಗೆ ಐಟಿ ಇಲಾಖೆ ಪ್ರಶ್ನೆ ಎತ್ತಿಲ್ಲ ಎಂದು ದೂರಿರುವ ಅವರು, ಆದಾಯ ತೆರಿಗೆ ಇಲಾಖೆ ನಿರ್ದೇಶಕ ಬಿಆರ್ ಬಾಲಕೃಷ್ಣನ್ ಏಪ್ರಿಲ್ 6 2018 ರಂದು ಪಶು ಸಂಗೋಪನಾ ಇಲಾಖೆ, ಕಂದಾಯ ಮತ್ತು ಇಂಧನ ಹಾಗೂ ಲೋಕೋಪಯೋಗಿ ಇಲಾಖೆಗಳ ಗುತ್ತಿಗೆದಾರರಿಗೆ ಹಣ ಪಾವತಿಸಿರುವ ಬಗ್ಗೆ ಮಾಹಿತಿ ನೀಡುವಂತೆ ಕೋರಿದ್ದರು ಎಂದು ಆರೋಪಿಸಿದ್ದಾರೆ.