ಹಾಸನ ಜಿಲ್ಲೆಯ ಬೇಲೂರಿನಲ್ಲಿ ಜೆಡಿಎಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ದೇವೇಗೌಡರು, ಸಾರ್ವಜನಿಕ ಸಭೆಗಳಲ್ಲಿ ಜೆಡಿಎಸ್ ನಾಯಕರನ್ನು ನಿಂದಿಸಲು ಅವರಿಗೆ ಯಾವ ನೈತಿಕ ಹಕ್ಕು ಇಲ್ಲ, ದೇಶದಲ್ಲಿ ತಾವೊಬ್ಬರೇ ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿ ಎತ್ತಿಹಿಡಿಯುತ್ತಿರುವುದಾಗಿ ಸಿದ್ದರಾಮಯ್ಯ ಭ್ರಮಿಸುತ್ತಿದ್ದಾರೆ ಎಂದು ಟೀಕಿಸಿದರು.ಚ