ಆದರೆ ಈ ಪಟ್ಟಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವತಃ ಟ್ವೀಟ್ ಮಾಡಿದ್ದು ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿರುವುದು ನಕಲಿ ಪಟ್ಟಿ, ಗೊಂದಲ ಹುಟ್ಟಿಸಲಿಕ್ಕಾಗಿ ಇದನ್ನು ಸೃಷ್ಟಿಸಲಾಗಿದೆ. ಅಭ್ಯರ್ಥಿಗಳ ಅಂತಿಮ ಪಟ್ಟಿಗೆ ಎಐಸಿಸಿ ಇನ್ನೂ ಅನುಮೋದನೆ ನೀಡಿಲ್ಲ. ಸುಲ್ಳು ಸುದ್ದಿಗಳನ್ನು ನಂಬಬೇಡಿ ಎಂದು ಸ್ಪಷ್ಟನೆ ನಿಡಿದ್ದಾರೆ.