ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ನನಗೆ ಯಾವ ಕುತೂಹಲವೂ ಇಲ್ಲ, ಆದರೆ ಸಿಎಂ ಸಿದ್ದರಾಮಯ್ಯ ದೋಷಪೂರಿತ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದಾರೆ, ಇದು ಪ್ರಜಾಪ್ರಭುತ್ವ, ಯಾರೂ ಬೇಕಾದರೂ ಚುನಾವಣೆಯಲ್ಲಿ ಸ್ಪರ್ಧಿಸಬಹುದು, ಆದರೆ ಸಿಎಂ ನನ್ನನ್ನು ಟಾರ್ಗೆಟ್ ಮಾಡಲು ವಿಶೇಷ ಆಸಕ್ತಿ ತೋರಿರುವುದು ನಾಚಿಕೆಗೇಡಿನ ಸಂಗತಿ, ಆದರೆ ಈ ಬಾರಿ ನಾನು ಅಧಿಕ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ರೇವಣ್ಣ ಹೇಳಿದ್ದಾರೆ.