ಹಲವು ಶಾಸಕರು, ಸಚಿವರುಗಳು ತಮ್ಮ ಮಕ್ಕಳಿಗೆ ಟಿಕೆಟ್ ಕೇಳುತ್ತಿದ್ದು, ಸ್ಕ್ರೀನಿಂಗ್ ಕಮಿಟಿ ಇನ್ನೂ ನಿರ್ಧರಿಸಿಲ್ಲ, ಗೃಹ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಜಯಗನರದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ, ಕಾನೂನು ಸಚಿವ ಟಿ.ಬಿ ಜಯಚಂದ್ರ ತಮ್ಮ ಪುತ್ರನಿಗೆ ಚಿಕ್ಕನಾಯಕನಹಳ್ಳಿಯಿಂದ ಟಿಕೆಟ್ ಕೊಡಿಸಲು ಯಶಸ್ವಿಯಾಗಿದ್ದಾರೆ.