ಬೆಂಗಳೂರು: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದವರಿಗೆ ಮೊದಲ ಪಟ್ಟಿಯಲ್ಲಿ ಟಿಕೆಟ್ ನೀಡಿರುವುದಕ್ಕೆ ಪಕ್ಷದ ಹಲವರ ವಿರೋಧ ವ್ಯಕ್ತವಾಗಿದ್ದು, ಪಟ್ಟಿ ಬಿಡುಗಡೆಗೆ ಮತ್ತಷ್ಟು ವಿಳಂಬವಾಗಲಿದೆ. ಬೆಂಗಳೂರಿನ ಪುಲಿಕೇಶಿ ನಗರ ವಿಧಾನಸಭೆ ಕ್ಷೇತ್ರಕ್ಕೆ ಅಖಂಡ ಶ್ರೀನಿವಾಸ ಮೂರ್ತಿಗೆ ಟಿಕೆಟ್ ಕೊಡುವ ಸಂಬಂಧ ಭಿನ್ನಮತ ಮೂಡಿದೆ,