ಕೊರಟಗೆರೆಯಿಂದ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ, ಬಾದಾಮಿ ಯಿಂದ ದೇವರಾಜ್ ಪಾಟೀಲ್, ಬಬಲೇಶ್ವರದಲ್ಲಿ ಎಂಬಿ ಪಾಟೀಲ್, ಜೇವರ್ಗಿಯಿಂದ ಅಜಯ್ ಸಿಂಗ್, ಗಂಗಾವತಿಯಿಂದ ಇಕ್ಬಾಲ್ ಅನ್ಸಾರಿ, ಧಾರವಾಡದಲ್ಲಿ ವಿನಯ್ ಕುಲಕರ್ಣಿ, ಹಳಿಯಾಳದಿಂದ ಆರ್ ವಿ ದೇಶಪಾಂಡೆ, ಕಾರವಾರದಲ್ಲಿ ಸತೀಶ್ ಸೈಲ್, ಹಿರೇಕೆರೂರು ನಲ್ಲಿ ಬಿಸಿ ಪಾಟೀಲ್, ಹಡಗಲಿಯಿಂದ ಪಿಟಿ ಪರಮೇಶ್ವರ್ ನಾಯ್ಕ್ ಟಿಕೆಟ್ ಪಡೆದಿದ್ದಾರೆ.