ಭಿನ್ನಮತ ಭುಗಿಲೇಳಲು ಪ್ರಮುಖ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಮೇಲುಗೈ ಸಾಧಿಸಲು ನೋಡುತ್ತಿರುವುದು ಎನ್ನಲಾಗುತ್ತಿದೆ. ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಎಂ.ವೀರಪ್ಪ ಮೊಯ್ಲಿ ಮೊದಲಾದವರು ಸಿದ್ದರಾಮಯ್ಯನವರ ಏಕಸ್ವಾಮ್ಯತ್ಯ ಪ್ರಕ್ರಿಯೆಯನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗುತ್ತಿದೆ.