"ಪಕ್ಷದ ಪ್ರಣಾಳಿಕೆ ತಯಾರಿಗಾಗಿ ವಿದ್ಯಾರ್ಥಿಗಳು, ಕಾರ್ಮಿಕ ವರ್ಗದವರು, ಬುದ್ಧಿಜೀವಿಗಳು ಮತ್ತು ಇತರರಿಂದ ಅಭಿಪ್ರಾಯಗಳನ್ನು ಸಂಗ್ರಹಿಸುವ ಪ್ರಯತ್ನದ ಸಾಂಕೇತಿಕ ಪ್ರತಿನಿಧಿಯಾಗಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಎರಡು ದಿನಗಳ ಕಾಲ ಬೆಂಗಳೂಗೆ ಆಗಮಿಸುತ್ತಾರೆ." ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.