ಕರ್ನಾಟಕ ಚುನಾವಣೆ: ಬಿಜೆಪಿ 3ನೇ ಪಟ್ಟಿ; ರಾಮದಾಸ್, ಬೋಪಯ್ಯ ಸೇರಿ 59 ಮಂದಿಗೆ ಟಿಕೆಟ್

ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿಯ ಅಭ್ಯರ್ಥಿಗಳ 3 ನೇ ಪಟ್ಟಿ ಬಿಡುಗಡೆಯಾಗಿದ್ದು, ಕೃಷ್ಣರಾಜ, ವಿರಾಜಪೇಟೆ ಸೇರಿದಂತೆ ಕುತೂಹಲ ಮೂಡಿಸಿದ್ದ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ...
ಬಿಜೆಪಿ
ಬಿಜೆಪಿ
ಬೆಂಗಳೂರು: ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿಯ ಅಭ್ಯರ್ಥಿಗಳ 3 ನೇ ಪಟ್ಟಿ ಬಿಡುಗಡೆಯಾಗಿದ್ದು, ಕೃಷ್ಣರಾಜ, ವಿರಾಜಪೇಟೆ ಸೇರಿದಂತೆ ಕುತೂಹಲ ಮೂಡಿಸಿದ್ದ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿದೆ. 
ನಿರೀಕ್ಷೆಯಂತೆಯೇ ಹರಪನಹಳ್ಳಿಯಿಂದ ಮಾಜಿ ಸಚಿವ, ರೆಡ್ಡಿ ಸಹೋದರ, ಕರುಣಾಕರ ರೆಡ್ಡಿ, ಕೃಷ್ಣರಾಜ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಎಸ್ಎ ರಾಮ್ ದಾಸ್, ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಬೋಪಯ್ಯ ಅವರಿಗೆ ಟಿಕೆಟ್ ನೀಡಲಾಗಿದ್ದು ಒಟ್ಟು 59 ಮಂದಿಗೆ ಬಿಜೆಪಿ ಟಿಕೆಟ್ ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com