ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಎನ್.ವೈ. ಗೋಪಾಲಕೃಷ್ಣ ಬಿಜೆಪಿ ಸೇರಿದ್ದಾರೆ. .ಗುರುವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದ ಅವರು, ಇಂದು ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರ ನೇತೃತ್ತವದಲ್ಲಿ ಬಿಜೆಪಿ ಸೇರ್ಪಡೆಯಾದರು,.ಗೋಪಾಲಕೃಷ್ಣ ಅವರಕ ಜೊತೆ ಛಲವಾದಿ ನಾರಾಯಣ ಸ್ವಾಮಿ ಅವರು ಕೂಡ ಬಿಜೆಪಿ ಸೇರಿದ್ದಾರೆ. .ಇಬ್ಬರು ಮುಖಂಡರಿಗೆ ಶಾಲು ಹೊದಿಸಿದ ಯಡಿಯೂರಪ್ಪ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos