ನಾಮಪತ್ರ ಸಲ್ಲಿಕೆಗೆ ಮುನ್ನ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ

ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ...
ದೇವಸ್ಥಾನದಲ್ಲಿ ದರ್ಶನ ಪಡೆದ ಸಿದ್ದರಾಮಯ್ಯ, ಯತೀಂದ್ರ ಸಿದ್ದರಾಮಯ್ಯ
ದೇವಸ್ಥಾನದಲ್ಲಿ ದರ್ಶನ ಪಡೆದ ಸಿದ್ದರಾಮಯ್ಯ, ಯತೀಂದ್ರ ಸಿದ್ದರಾಮಯ್ಯ
Updated on

ಮೈಸೂರು: ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.

ನಂತರ ಅವರು ನಾಮಪತ್ರ ಸಲ್ಲಿಸಿದರು. ಅವರ ಜೊತೆ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಕೂಡ ಜೊತೆಗಿದ್ದರು.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 12ರಂದು ಚುನಾವಣೆ ನಡೆಯಲಿದ್ದು ಮೇ 15ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com