ನಾಮಪತ್ರ ಸಲ್ಲಿಕೆಗೆ ಯಡಿಯೂರಪ್ಪರಂತೆ ಹೆಲಿಕಾಪ್ಟರ್ನಲ್ಲಿ ಬರಬೇಕೆಂದು ಅವರ ಸ್ನೇಹಿತರ ಒತ್ತಾಸೆಯಾಗಿತ್ತು. ಅದಕ್ಕಾಗಿ ಅವರೇ ಹಣ ಸಂಗ್ರಹಿಸಿ ಹೆಲಿಕಾಪ್ಟರ್ ಬುಕ್ ಮಾಡಿದ್ದರಂತೆ. ಸ್ನೇಹಿತರ ಸಹಕಾರದಲ್ಲಿ ಹೆಲಿಕಾಪ್ಟರ್ನಲ್ಲಿ ಬಂದ ಅವರು, ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.