ಇದರ ಬೆನ್ನಲ್ಲೇ ಟ್ವೀಟ್ ಮಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಅವರು, ಒಬ್ಬ ನಾಯಕ(ಬಿಎಸ್ ಯಡಿಯೂರಪ್ಪ) ತನ್ನ ಮಗನಿಗೆ ಚುನಾವಣೆಯಲ್ಲಿ ನಿಲ್ಲಬೇಡ ಎಂದರೆ ಮತ್ತೊಬ್ಬ ನಾಯಕ(ಮುಖ್ಯಮಂತ್ರಿ ಸಿದ್ದರಾಮಯ್ಯ) ಎರಡು ಕ್ಷೇತ್ರಗಳಲ್ಲಿ ತಾನು ಸ್ಪರ್ಧಿಸುವುದಲ್ಲದೆ ಮತ್ತೊಂದು ಕ್ಷೇತ್ರದಲ್ಲಿ ತನ್ನ ಮಗನನ್ನು ಕಣಕ್ಕಿಳಿಸಿದ್ದಾನೆ. ಇದು ಈ ಇಬ್ಬರು ನಾಯಕರಿಗಿರುವ ವ್ಯತ್ಯಾಸ ಎಂದು ಹೇಳಿದ್ದಾರೆ.